"ಹಿಂದಿ ಹೇರಿಕೆ" ಎನ್ನುವ ಪದಗಳು ಮಾಧ್ಯಮಗಳಲ್ಲಿ ಗದ್ದಲ ಮಾಡುವುದನ್ನು ನಾವು ಸಾಕಷ್ಟು ಸಲ ನೋಡಿರುತ್ತೇವೆ. ದೇಶದ ಹಲವು ರಾಜಕೀಯ ಪಕ್ಷಗಳಿಗೆ "ಹಿಂದಿ ಹೇರಿಕೆ"ಯು ಒಂದು ಪ್ರಮುಖ ರಾಜಕೀಯ ಅಸ್ತ್ರವಾಗಿದೆ. ಎಷ್ಟೋ ರಾಜಕಾರಣಿಗಳಿಗೆ ಇದು ಅಳಿವು-ಉಳಿವಿನ ಪ್ರಶ್ನೆಯಾಗಿದೆ!
"ಅವರು ಕೇವಲ ಹಿಂದಿ ಭಾಷೆಯ ವಿರುದ್ಧ ಧ್ವನಿ ಎತ್ತುವುದಾದರೆ ಅವರದು ನಿಜವಾಗಿಯೂ ಮಾತೃಭಾಷೆಯ ಮೇಲಿನ ಪ್ರೀತಿಯಲ್ಲ ಬದಲಿಗೆ ಅಧಿಕಾರ ಪಡೆಯಲು ಅವರಾಡುವ ರಾಜಕೀಯ ನಾಟಕ."
"ಅವರು ತಮ್ಮ ಮಾತೃಭಾಷೆಯ ಹೊರತಾದ ಎಲ್ಲ ಭಾಷೆಗಳ ವಿರುದ್ಧ ಧ್ವನಿ ಎತ್ತುವುದಾದರೆ ..."
ಕರ್ನಾಟಕ ರಾಜ್ಯಕ್ಕೆ ವಲಸೆ ಬಂದು ನೆಲೆಸಿದವರಲ್ಲಿ ಶವಣ ಭಟ್ಟಾಚಾರ ಕೂಡ ಒಬ್ಬರು. ಆದರೆ ಅವರ ತೆರೆದ ಹೃದಯ ಮತ್ತು ಮುಕ್ತ ಮನಸ್ಸು ಅವರನ್ನು ಇತರ ವಲಸಿಗರಿಂದ ಭಿನ್ನವಾಗಿಸುತ್ತವೆ. ಅವರು ಈ ದೇಶದ ವೈವಿಧ್ಯತೆಯನ್ನು ಗೌರವಿಸುವ ಮನಸ್ಸುಳ್ಳ ನಿಜ ಭಾರತೀಯ.
ಇದು ಕೇವಲ ಹಿಂದಿ ಮಾತನಾಡುವ ಭಾರತದ ಉತ್ತರದ ರಾಜ್ಯಗಳಿಂದ ಬರುವ ಜನರ ಬಗ್ಗೆಯಲ್ಲ, ಬದಲಿಗೆ ಕರ್ನಾಟಕಕ್ಕೆ ವಲಸೆ ಬರುವ ಪ್ರತಿಯೊಬ್ಬರ ಬಗ್ಗೆ. ಯಾರು ಕನ್ನಡ ಕಲಿಯದೇ ಗರ್ವ/ಉದ್ಧಟತನ ತೋರುತ್ತಾ ಅವರಿಲ್ಲಿ ಬಂದಾಗ ಕನ್ನಡಿಗರೇ ಅವರೊಂದಿಗೆ ಅವರ ಭಾಷೆಯಲ್ಲಿ ಅಥವಾ ಹಿಂದಿ/ಆಂಗ್ಲದಲ್ಲಿ ಮಾತನಾಡಬೇಕೆಂದು ಬಯಸುತ್ತಾರೋ ಅವರ ಬಗ್ಗೆ.
ಇದು "ತಾವು ಕರ್ನಾಟಕದಲ್ಲಿ ಒಂದು ವರ್ಷಕ್ಕಿಂತ ಹೆಚ್ಚಿಗೆ ನೆಲೆಸಿದ್ದರೂ ಸಹ ಕನ್ನಡ ಕಲಿಯದಿದ್ದರೆ ಪರವಾಗಿಲ್ಲ ಆದರೆ ಕನ್ನಡಿಗರು ಮಾತ್ರ ವಲಸೆ ಬಂದಿರುವ ಜನರೊಂದಿಗೆ ಕನ್ನಡದ ಬದಲಿಗೆ ಹಿಂದಿ/ಆಂಗ್ಲ/ಇತರೆ ಭಾಷೆಗಳಲ್ಲಿ ವ್ಯವಹರಿಸಬೇಕೆಂದು" ಬಯಸುವ ಕುಬ್ಜ ಮನಸ್ಕ ಜನರ ಬಗ್ಗೆ.
ಈ ಲೇಖನದಲ್ಲಿ ಹೇಗೆ ಒಬ್ಬ ಮುಕ್ತ ಮನಸ್ಸಿನ ವ್ಯಕ್ತಿ ಸ್ಥಳೀಯ ಜನ-ಜೀವನವನ್ನು ಪ್ರಶ್ನಿಸದೇ ಕನ್ನಡಿಗ ಸಮುದಾಯದಲ್ಲಿ ಬೆರೆತು ಒಂದಾಗಬಹುದು ಎಂಬುದನ್ನು ನೀವು ತಿಳಿಯಬಹುದು.
ಶವಣ ಭಟ್ಟಾಚಾರ ಅವರ ಬಂಗಾಳಿ ಕುಟುಂಬ ಸುಮಾರು ೪೬ ವರ್ಷಗಳ ಹಿಂದೆಯೇ ಕರ್ನಾಟಕಕ್ಕೆ ವಲಸೆಬಂದಿರುತ್ತದೆ ಮತ್ತು ಇವರು ಬೆಂಗಳೂರಿನಲ್ಲಿಯೇ ಹುಟ್ಟಿ ಬೆಳೆದಿರುತ್ತಾರೆ.
"ಹೊರಗಿನವರ ಮೇಲೆ ಕರ್ನಾಟಕ ಏಕೆ ಕನ್ನಡವನ್ನು ಹೇರುತ್ತಿದೆ?" ಎಂದು ಜನ ಅವರನ್ನು ಕೇಳಿದಾಗ ಅವರಿಂದ ಬಂದ ಉತ್ತರ ಅದ್ಭುತವಾದದ್ದು. ಇಂತಹ ಉತ್ತರ ಕೇವಲ ಮುಕ್ತ ಮನದ ಮತ್ತು ತೆರೆದ ಹೃದಯದ ವ್ಯಕ್ತಿಗಳು ಮಾತ್ರ ನೀಡಬಲ್ಲರು. ಶವಣ ಭಟ್ಟಾಚಾರರ ಉತ್ತರವನ್ನು ಅವರ ಮಾತುಗಳಲ್ಲಿಯೇ ಮುಂದೆ ಓದಿ...
Have you ever got frustrated "by people with very horrible mindset", or "by the events that happen in your environment", which made you feel that you should just leave the country and settle down in some foreign land?
Have you ever felt that "this country sucks" or "Bharata will never change"?
Gazette Publication copy is all you need to update your name in Aadhaar card :) Yes, It is that simple and easy process (Thanks to Digital Bharat!). If you do not have Gazette Publication but have only news paper advertisement, then you can first update your name in one of the documents from below list and use that as a proof to update your name in Aadhaar Card.