ಕನ್ನಡ ಪ್ರಶ್ನೆಗಾಗಿ ಹೊಂದಾಣಿಕೆಯಂತೆ ವಿಂಗಡಿಸಲಾದ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ. ದಿನಾಂಕದ ಆಧಾರದ ಮೇಲೆ ವಿಂಗಡಿಸಿ ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ಕನ್ನಡ ಪ್ರಶ್ನೆಗಾಗಿ ಹೊಂದಾಣಿಕೆಯಂತೆ ವಿಂಗಡಿಸಲಾದ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ. ದಿನಾಂಕದ ಆಧಾರದ ಮೇಲೆ ವಿಂಗಡಿಸಿ ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಹಿಂದಿ ಹೇರಿಕೆ ಬೇಡ, ಆದರೆ...! - ಹಳತು ಹೊನ್ನು


"ಹಿಂದಿ ಹೇರಿಕೆ" ಎನ್ನುವ ಪದಗಳು ಮಾಧ್ಯಮಗಳಲ್ಲಿ ಗದ್ದಲ ಮಾಡುವುದನ್ನು ನಾವು ಸಾಕಷ್ಟು ಸಲ ನೋಡಿರುತ್ತೇವೆ. ದೇಶದ ಹಲವು ರಾಜಕೀಯ ಪಕ್ಷಗಳಿಗೆ "ಹಿಂದಿ ಹೇರಿಕೆ"ಯು ಒಂದು ಪ್ರಮುಖ ರಾಜಕೀಯ ಅಸ್ತ್ರವಾಗಿದೆ. ಎಷ್ಟೋ ರಾಜಕಾರಣಿಗಳಿಗೆ ಇದು ಅಳಿವು-ಉಳಿವಿನ ಪ್ರಶ್ನೆಯಾಗಿದೆ!

"ಅವರು ಕೇವಲ ಹಿಂದಿ ಭಾಷೆಯ ವಿರುದ್ಧ ಧ್ವನಿ ಎತ್ತುವುದಾದರೆ ಅವರದು ನಿಜವಾಗಿಯೂ ಮಾತೃಭಾಷೆಯ ಮೇಲಿನ ಪ್ರೀತಿಯಲ್ಲ ಬದಲಿಗೆ ಅಧಿಕಾರ ಪಡೆಯಲು ಅವರಾಡುವ ರಾಜಕೀಯ ನಾಟಕ."
"ಅವರು ತಮ್ಮ ಮಾತೃಭಾಷೆಯ ಹೊರತಾದ ಎಲ್ಲ ಭಾಷೆಗಳ ವಿರುದ್ಧ ಧ್ವನಿ ಎತ್ತುವುದಾದರೆ ..."

ಹೊರಗಿನವರ ಮೇಲೆ ಕರ್ನಾಟಕ ಏಕೆ ಕನ್ನಡವನ್ನು ಹೇರುತ್ತಿದೆ? - ಹಳತು ಹೊನ್ನು


ಈ ಚಿತ್ರವನ್ನು ಇಳಿಸಲಾಗುತ್ತಿಲ್ಲ. ದಯವಿಟ್ಟು ಪುಟವನ್ನು ಮರುಲೋಡ್ (Ctrl+F5) ಮಾಡಿ - ಹಳತು ಹೊನ್ನು.

                  ಕರ್ನಾಟಕ ರಾಜ್ಯಕ್ಕೆ ವಲಸೆ ಬಂದು ನೆಲೆಸಿದವರಲ್ಲಿ ಶವಣ ಭಟ್ಟಾಚಾರ ಕೂಡ ಒಬ್ಬರು. ಆದರೆ ಅವರ ತೆರೆದ ಹೃದಯ ಮತ್ತು ಮುಕ್ತ ಮನಸ್ಸು ಅವರನ್ನು ಇತರ ವಲಸಿಗರಿಂದ ಭಿನ್ನವಾಗಿಸುತ್ತವೆ. ಅವರು ಈ ದೇಶದ ವೈವಿಧ್ಯತೆಯನ್ನು ಗೌರವಿಸುವ ಮನಸ್ಸುಳ್ಳ ನಿಜ ಭಾರತೀಯ.

                  ಸಾಕಷ್ಟು ಜನ (ಭಾರತೀಯರಷ್ಟೇ ಅಲ್ಲ, ಬದಲಿಗೆ ಕೆಲ ವಿದೇಶಿಯರೂ ಸಹ) ಕರ್ನಾಟಕಕ್ಕೆ ವಲಸೆ ಬಂದಾಗ ಅಥವಾ ಕರ್ನಾಟಕಕ್ಕೆ ವಲಸೆ ಬರಲು ಯೋಜಿಸುತ್ತಿರುವಾಗ ಕನ್ನಡವನ್ನು ಕಲಿಯಬೇಕಾಗಿ ಬಂದಾಗ ಗೋಗರೆಯುತ್ತಾರೆ. ಅವರ ಸಾಮಾನ್ಯ ವಾದವೆಂದರೆ 'ನನಗೆ ಹಿಂದಿ ಅಥವಾ ಆಂಗ್ಲ ಬರುವಾಗ ಕನ್ನಡವನ್ನೇಕೆ ಕಲಿಯಬೇಕು' ಎಂಬುದು. ಆದರೆ ಇದೇ ಜನ ಯಾವುದೋ ಅರಿಯದ ಪರದೇಶಿ ಭಾಷೆಯನ್ನು (ಆಂಗ್ಲವನ್ನೂ ಸೇರಿಸಿ) ಕಲಿಯಲು ತಿಂಗಳು/ವರ್ಷಗಟ್ಟಲೆ ಸಮಯವನ್ನು ಕಳೆಯಲು ಯೋಚಿಸುವುದಿಲ್ಲ.

                  ಇದು ಕೇವಲ ಹಿಂದಿ ಮಾತನಾಡುವ ಭಾರತದ ಉತ್ತರದ ರಾಜ್ಯಗಳಿಂದ ಬರುವ ಜನರ ಬಗ್ಗೆಯಲ್ಲ, ಬದಲಿಗೆ ಕರ್ನಾಟಕಕ್ಕೆ ವಲಸೆ ಬರುವ ಪ್ರತಿಯೊಬ್ಬರ ಬಗ್ಗೆ. ಯಾರು ಕನ್ನಡ ಕಲಿಯದೇ ಗರ್ವ/ಉದ್ಧಟತನ ತೋರುತ್ತಾ ಅವರಿಲ್ಲಿ ಬಂದಾಗ ಕನ್ನಡಿಗರೇ ಅವರೊಂದಿಗೆ ಅವರ ಭಾಷೆಯಲ್ಲಿ ಅಥವಾ ಹಿಂದಿ/ಆಂಗ್ಲದಲ್ಲಿ ಮಾತನಾಡಬೇಕೆಂದು ಬಯಸುತ್ತಾರೋ ಅವರ ಬಗ್ಗೆ.

                  ಇದು "ತಾವು ಕರ್ನಾಟಕದಲ್ಲಿ ಒಂದು ವರ್ಷಕ್ಕಿಂತ ಹೆಚ್ಚಿಗೆ ನೆಲೆಸಿದ್ದರೂ ಸಹ ಕನ್ನಡ ಕಲಿಯದಿದ್ದರೆ ಪರವಾಗಿಲ್ಲ ಆದರೆ ಕನ್ನಡಿಗರು ಮಾತ್ರ ವಲಸೆ ಬಂದಿರುವ ಜನರೊಂದಿಗೆ ಕನ್ನಡದ ಬದಲಿಗೆ ಹಿಂದಿ/ಆಂಗ್ಲ/ಇತರೆ ಭಾಷೆಗಳಲ್ಲಿ ವ್ಯವಹರಿಸಬೇಕೆಂದು" ಬಯಸುವ ಕುಬ್ಜ ಮನಸ್ಕ ಜನರ ಬಗ್ಗೆ.

                  ಈ ಲೇಖನದಲ್ಲಿ ಹೇಗೆ ಒಬ್ಬ ಮುಕ್ತ ಮನಸ್ಸಿನ ವ್ಯಕ್ತಿ ಸ್ಥಳೀಯ ಜನ-ಜೀವನವನ್ನು ಪ್ರಶ್ನಿಸದೇ ಕನ್ನಡಿಗ ಸಮುದಾಯದಲ್ಲಿ ಬೆರೆತು ಒಂದಾಗಬಹುದು ಎಂಬುದನ್ನು ನೀವು ತಿಳಿಯಬಹುದು.

                  ಶವಣ ಭಟ್ಟಾಚಾರ ಅವರ ಬಂಗಾಳಿ ಕುಟುಂಬ ಸುಮಾರು ೪೬ ವರ್ಷಗಳ ಹಿಂದೆಯೇ ಕರ್ನಾಟಕಕ್ಕೆ ವಲಸೆಬಂದಿರುತ್ತದೆ ಮತ್ತು ಇವರು ಬೆಂಗಳೂರಿನಲ್ಲಿಯೇ ಹುಟ್ಟಿ ಬೆಳೆದಿರುತ್ತಾರೆ.

                  "ಹೊರಗಿನವರ ಮೇಲೆ ಕರ್ನಾಟಕ ಏಕೆ ಕನ್ನಡವನ್ನು ಹೇರುತ್ತಿದೆ?" ಎಂದು ಜನ ಅವರನ್ನು ಕೇಳಿದಾಗ ಅವರಿಂದ ಬಂದ ಉತ್ತರ ಅದ್ಭುತವಾದದ್ದು. ಇಂತಹ ಉತ್ತರ ಕೇವಲ ಮುಕ್ತ ಮನದ ಮತ್ತು ತೆರೆದ ಹೃದಯದ ವ್ಯಕ್ತಿಗಳು ಮಾತ್ರ ನೀಡಬಲ್ಲರು. ಶವಣ ಭಟ್ಟಾಚಾರರ ಉತ್ತರವನ್ನು ಅವರ ಮಾತುಗಳಲ್ಲಿಯೇ ಮುಂದೆ ಓದಿ...

ಕರುನಾಡಿಗೊಂದು ಹೊಸ ಧ್ವಜ - ಹಳತು ಹೊನ್ನು



ಈ ಚಿತ್ರವನ್ನು ಕೆಳಗಿಳಿಸಲಾಗುತ್ತಿಲ್ಲ! ದಯವಿಟ್ಟು ಪುಟವನ್ನು ಮರುಲೋಡ್ ಮಾಡಿ - ಹಳತು ಹೊನ್ನು


               ಅಪ್ಪಟ ಕನ್ನಡ ಪ್ರೇಮಿಗೆ ಅಥವಾ ಕನ್ನಡ ನಾಡನ್ನು ಪ್ರೀತಿಸುವ ಅಥವಾ ಕರುನಾಡಿನ ಬಗ್ಗೆ ಹೆಮ್ಮೆಯುಳ್ಳ ಯಾವುದೇ ವ್ಯಕ್ತಿಯಾದರೂ ಸಂತೋಷಿಸುವ ಸಂದರ್ಭವಿದು.

ಕ್ರೋಮ್ ನಲ್ಲಿ ಕನ್ನಡ ಗೂಗಲ್ ಸರ್ಚ್ ಮುಖಪುಟವಾಗಿಸಿ - ಹಳತು ಹೊನ್ನು

ಕ್ಷಮಿಸಿ, ಈ ಚಿತ್ರವನ್ನು ಇಳಿಸಲಾಗುತ್ತಿಲ್ಲ! ದಯವಿಟ್ಟು ತಾಣವನ್ನು ಮರುಲೋಡ್ ಮಾಡಿ - Halatu honnu.


ಕನ್ನಡ ಗೂಗಲ್ ಸರ್ಚ್ ತಾಣವನ್ನು ಕ್ರೋಮ್ ವೆಬ್ ಬ್ರೌಸರ್ ನಲ್ಲಿ ಮುಖಪುಟವಾಗಿ ಸ್ಥಾಪಿಸಲು ಈ ಹಂತಗಳನ್ನು ಅನುಸರಿಸಿ.

ವರ್ಷಕ್ಕೊಮ್ಮೆ "ಶುಭಾಶಯ" ಎಂದರೆ ಸಾಕೆ?!! - ಹಳತು ಹೊನ್ನು


ವರ್ಷಕ್ಕೊಮ್ಮೆ "ಶುಭಾಶಯ" ಎಂದರೆ ಸಾಕೆ?!!
ಕನ್ನಡ ಬಳಕೆ ಹೆಚ್ಚಿಸಿ.
ಆಂಗ್ಲ ಸಹಿತ ಪರಭಾಷಾ ವ್ಯಾಮೋಹ ತ್ಯಜಿಸಿ!

ಅನಿವಾರ್ಯವಿದ್ದಲ್ಲಷ್ಟೇ ಪರಭಾಷೆಯ ಬಳಕೆ ಇರಲಿ,
ಪರಭಾಷೆಗಳೇ ಮಾತೃಭಾಷೆ ಆಗದಿರಲಿ!

ಫೈರ್ ಫಾಕ್ಸ್ ನಲ್ಲಿ ಕನ್ನಡ ಗೂಗಲ್ ಸರ್ಚ್ ಅನ್ನು ಮುಖಪುಟವಾಗಿಸಿ - ಹಳತು ಹೊನ್ನು

ಕ್ಷಮಿಸಿ, ಈ ಚಿತ್ರವನ್ನು ಇಳಿಸಲಾಗುತ್ತಿಲ್ಲ! ದಯವಿಟ್ಟು ತಾಣವನ್ನು ಮರುಲೋಡ್ ಮಾಡಿ - Halatu honnu.

ಕನ್ನಡ ಗೂಗಲ್ ಸರ್ಚ್ ತಾಣವನ್ನು ಮೊಜಿಲ್ಲಾ ಫೈರ್ ಫಾಕ್ಸ್ ನಲ್ಲಿ ಮುಖಪುಟವಾಗಿ ಸ್ಥಾಪಿಸಲು ಈ ಹಂತಗಳನ್ನು ಅನುಸರಿಸಿ.

ಕನ್ನಡವನ್ನು ವಿಂಡೋಸ್ ಗಣಕದಲ್ಲಿ ಬಳಸುವ ವಿಧಾನ - ಹಳತು ಹೊನ್ನು



ನಮಸ್ಕಾರ!


  ನನ್ನ ಮಿತ್ರರಿಂದ ಬಂದ ಅಪಾರವಾದ ಕೋರಿಕೆಗಳ ಮೇರೆಗೆ ಇಲ್ಲಿ "ವಿಂಡೋಸ್ ಗಣಕದಲ್ಲಿ ಕನ್ನಡವನ್ನು ಹೇಗೆ ಬಳಸಬಹುದು" ಎಂದು ವಿವರಿಸಲು ಪ್ರಯತ್ನಿಸುತ್ತಿದ್ದೇನೆ.

ಜಯ ಭಾರತ ಜನನಿಯ ತನುಜಾತೆ ಜಯಹೇ ಕರ್ನಾಟಕ ಮಾತೆ - ಹಳತು ಹೊನ್ನು


ಈ ಚಿತ್ರವನ್ನು ಇಳಿಸಲಾಗುತ್ತಿಲ್ಲ. ದಯವಿಟ್ಟು ಪುಟವನ್ನು ಮರುಲೋಡ್ (Ctrl+F5) ಮಾಡಿ - ಹಳತು ಹೊನ್ನು.

"ಅರೆರೆ, ಇದೇನಿದು ಕನ್ನಡ ರಾಜ್ಯೋತ್ಸವಕ್ಕೆ ಕರ್ನಾಟಕದ ಧ್ವಜದ ಬದಲು ಮರೆತು ಭಾರತದ ಧ್ವಜ ಬಳಸಿದ್ದಾರಲ್ಲ!" ಎಂದು ಆಶ್ಚರ್ಯ ಪಡಬೇಡಿ. ಏಕೆಂದರೆ, ನಾವು ಬೇಕಂತಲೇ ಇಂದು ಭಾರತದ ಧ್ವಜವನ್ನು ಬಳಸುತ್ತಿದ್ದೇವೆ. ಇದಕ್ಕೆ ಮುಖ್ಯ/ಇತ್ತೀಚಿನ ಕಾರಣವೆಂದರೆ ಕಳೆದ ರಾಜ್ಯ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಎನ್ನುವ ರಾಜಕೀಯ ಪಕ್ಷ ಮೊದ-ಮೊದಲು ಹಿಂದೂಗಳನ್ನು ಒಡೆದು ಲಿಂಗಾಯತರನ್ನು ಹಿಂದೂ ಕುಟುಂಬದಿಂದ ಬೇರ್ಪಡಿಸಿ ತಮ್ಮ ರಾಜಕೀಯದ ಬೇಳೆ ಬೇಯಿಸಿಕೊಳ್ಳಲು ನೋಡಿತು. ಯಾವಾಗ ಹಿಂದೂಗಳು ಒಗ್ಗಟ್ಟಾಗಿ ನಿಂತು ಒಡೆಯಲು ಬಂದ ಕಾಂಗ್ರೆಸ್ಸಿಗರಿಗೆ ಸರಿಯಾದ ಪಾಠ ಕಲಿಸಿದರೋ ಆಗ ಆ ಪಕ್ಷ ತನ್ನ ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಆರಿಸಿದ ಮಾರ್ಗವೆಂದರೆ ಕನ್ನಡಿಗರಿಗೆ ತಮ್ಮ ರಾಜ್ಯ-ಭಾಷೆಯ ಬಗ್ಗೆ ಇದ್ದ ಪ್ರೀತಿ.

ನಿಸ್ತಂತುವಿ(ಮೊಬೈಲ್)ನಲ್ಲಿ ಕನ್ನಡ ಲಿಪಿಯ ಬಳಕೆ - ಹಳತು ಹೊನ್ನು


ಕ್ಷಮಿಸಿ! ಈ ಚಿತ್ರವನ್ನು ಇಳಿಸಲಾಗುತ್ತಿಲ್ಲ. ದಯವಿಟ್ಟು ಪುಟವನ್ನು ಮರುಲೋಡ್ (Ctrl+F5) ಮಾಡಿ - ಹಳತು ಹೊನ್ನು.


ನಿಸ್ತಂತುವಿನಲ್ಲಿ ಕನ್ನಡವನ್ನು ಬಳಸಲು ಅನೇಕ ಮಾರ್ಗಗಳಿವೆ. ಈ ಲೇಖನದಲ್ಲಿ ಗೂಗಲ್ ಇಂಡಿಕ್ ಕೀಬೋರ್ಡ್ ಬಳಸಿಕೊಂಡು ಕನ್ನಡದಲ್ಲಿ ಹೇಗೆ ಬರೆಯಬಹುದು ಎಂದು ವಿವರಿಸಲಾಗಿದೆ.

ಕನ್ನಡದಲ್ಲಿ ಪೇಟಿಎಂ - ಹಳತು ಹೊನ್ನು


ಈ ಚಿತ್ರವನ್ನು ಇಳಿಸಲಾಗುತ್ತಿಲ್ಲ. ದಯವಿಟ್ಟು ಪುಟವನ್ನು ಮರುಲೋಡ್ (Ctrl+F5) ಮಾಡಿ - ಹಳತು ಹೊನ್ನು.

ಕರ್ನಾಟಕಕೊಡಗಿನಲ್ಲಿ ಕುಂಭದ್ರೋಣ ಮಳೆಯಿಂದಾಗಿ ಪ್ರಕೃತಿ ವಿಕೋಪಕ್ಕೆ ತಿರುಗಿ ಜನಜೀವನ ಅಸ್ಥವ್ಯಸ್ಥವಾದಾಗ ಹಳತು ಹೊನ್ನುವಿನ ಎಲ್ಲ ಸ್ನೇಹಿತರಿಗೆ ಪೇಟಿಎಂಅಲ್ಲಿ ಪರಿಚಯಿಸಿದ್ದ "ದೇಣಿಗೆ" ವಿಭಾಗದ ಬಗ್ಗೆ ಅರಿವುಮೂಡಿಸಲು ಮತ್ತು ಆ ಮೂಲಕ ನಂಬಿಗಸ್ತ ಮೂಲಗಳಿಂದ ನೆರೆ ಸಂತ್ರಸ್ತರಿಗೆ ಸಹಾಯಮಾಡುವುದು ಎಷ್ಟು ಸರಳವಾಗಿದೆ ಎನ್ನುವುದರ ಬಗ್ಗೆ ಸಂದೇಶಗಳನ್ನು ಕಳುಹಿಸಿದ್ದೆವು.
ಸಾಕಷ್ಟು ಜನ ಆಗ ನಾವು ಕಳಿಸಿದ್ದ ಸಂದೇಶಗಳಲ್ಲಿ ಪೇಟಿಎಂ ಕನ್ನಡದಲ್ಲಿರುವುದನ್ನು ಗಮನಿಸಿ, "ಪೇಟಿಎಂಅನ್ನು ಕನ್ನಡದಲ್ಲಿ ಬಳಸುವುದು ಹೇಗೆ" ಎಂಬ ಪ್ರಶ್ನೆಗಳನ್ನು ಕಳಿಸಲಾರಂಭಿಸಿದರು. ಅದರ ಪರಿಣಾಮವಾಗಿಯೇ ಇಂದಿನ ಈ ಲೇಖನ :)

Stopped loving your motherland?! - Halatu Honnu


Unable to download this image. Please refresh the page (Ctrl+F5) - Halatu Honnu

Have you ever got frustrated "by people with very horrible mindset", or "by the events that happen in your environment", which made you feel that you should just leave the country and settle down in some foreign land?

Have you ever felt that "this country sucks" or "Bharata will never change"?

How to change or update or correct the name in Aadhaar Card - Halatu Honnu

Unable to load this image! Please refresh the site (Ctrl+F5) - Halatu Honnu

Gazette Publication copy is all you need to update your name in Aadhaar card :) Yes, It is that simple and easy process (Thanks to Digital Bharat!). If you do not have Gazette Publication but have only news paper advertisement, then you can first update your name in one of the documents from below list and use that as a proof to update your name in Aadhaar Card.