#ಬಲಾತ್ಕಾರಿಬಿಶೋಪ್
ಕ್ರೈಸ್ತನಾಗಿರುವುದಕ್ಕೆ ಅಸಹ್ಯವೆನಿಸುತ್ತಿದೆ!
"ವ್ಯಾಟಿಕನ್ ನಮ್ಮ ದೇಶವನ್ನು ಒಡೆದುಹಾಕುತ್ತಿದೆ" ಎಂದು ಹೇಳಲು ಈ ಘಟನೆ ಇತ್ತೀಚಿನ ಸಾಕ್ಷಿಯಾಗಿದೆ.
ಭಾರತದ ಆಂತರಿಕ ಸಮಸ್ಯೆಗಳನ್ನು ಬಗೆಹರಿಸಲು ಈ ವ್ಯಾಟಿಕನ್ ಯಾರು?!
ಪಾದ್ರಿಯೊಬ್ಬನ ಈ ಹೇಯಕೃತ್ಯವನ್ನು ಎಷ್ಟುಜನ ಕ್ರೈಸ್ತರು ಮುಕ್ತಕಂಠದಿಂದ ಖಂಡಿಸಿದರು?
ಬಾಲಿವುಡ್ ನ ಎಷ್ಟು ಜನರು ಈ ಅಮಾಯಕ ಕನ್ಯಾಸ್ತ್ರೀಗೋಸ್ಕರ ತಮ್ಮ ಡಿಪಿಗಳನ್ನು ಬದಲಿಸಿದರು?
ಎಷ್ಟು ಜನ ಬೀದಿಗಿಳಿದು ಮೊಂಬತ್ತಿಯ ಮೆರವಣಿಗೆ ಮಾಡಿದರು?
ಸ್ವಯಂ ಘೋಷಿತ ಮೇಧಾವಿಗಳು, ಉದಾರವಾದಿಗಳು, ಮಾನವ ಹಕ್ಕುಗಳ ಕಾರ್ಯಕರ್ತರು ಎಲ್ಲಾ ಎಲ್ಲಿ ನಾಪತ್ತೆಯಾಗಿದ್ದಾರೆ?!
ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಸಭೆ (ವಿಮಾಸ) ಈಗ ಎಲ್ಲಿದೆ?